ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು . ದುಬಾರಿಯಾದ ಆಟದ ಸಾಮಾನಿರಲಿ , ಮೂಲೆಯಲ್ಲಿ ಬಿದ್ದಿರೋ ಕಲ್ಲಿರಲಿ , ಮಕ್ಕಳಿಗೆ ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು . ಕೊಂಬೆಯಿಂದ ಕೊಂಬೆಗೆ ಜಿಗಿಯ
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ? ಹೌದು .. ರಾಮಾಯಣದ ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ .
ಕಾಡಿನಲ್ಲಿ ವಾಸ ಆಗಿದ್ದ ಕಾಗೆ ಮರಿಗೆ ನೀರಿನಲ್ಲಿ ಈಜುತ್ತಿದ್ದ ಬೆಳ್ಳಗೆ ಸುಂದರವಾಗಿದ್ದ ಹಂಸವನ್ನ ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು . ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ? ಸಂವಿತ್ ಫೌಂಡೇಶನ್ ಅವರ
ಕಾಡಿನಲ್ಲಿ ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ ಬಣ್ಣ ಇತ್ತು !. ಆ ಬಣ್ಣದ ಜತೆ ಕಾಡಿನಲ್ಲಿ ಬೇರೆ ಮರಿಗಳ ಜತೆ ಬೇರೆಯೋಕೆ ಈ ಆನೆ ಮರಿಗೆ ಸಾಧ್ಯ ಆಯಿತೇ ?
ರಕ್ಷಿತ್ ಗೆ ಕಾರುಗಳು ಅಂದರೆ ತುಂಬಾ ಇಷ್ಟ. ಒಂದು ದಿವಸ ಅವನ ಅಮ್ಮ ಅವನಿಷ್ಟದ ಕೆಂಪು ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ ದಾನ ಮಾಡಿದಾಗ ರಕ್ಷಿತ್ ಗೆ ಆದ ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು ಮಾಡಿದ ? ಬನ್ನಿ ಈ ಕತೆ ಕೇಳಿ ತಿಳಿದುಕೊಳ್ಳೋಣ
” ಕೇಳಿರೊಂದು ಕಥೆಯ ” ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು ಮಾಡಿದ್ದೆವು . ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ ಈ ವಾರದ ಕತೆ “ರೋಹಿತನ ಸಾಹಸ ” . ಹೊರಗೆ ಜೋರಾಗಿ ಬೀಳುತ್ತಿದ್ದ ಮಳೆಯಲ್ಲಿ ಯಾವುದೋ ಪ್ರ
" ಕೇಳಿರೊಂದು ಕಥೆಯ " ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು ಮಾಡಿದ್ದೆವು . ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ ಈ ವಾರದ ಕತೆ "ಹೂದಾನಿ " . ತೇಜಸ್ , ಅಂಕಿತ್ ಹಾಗೂ ದಿವ್ಯ ಮನೆಯಲ್ಲಿ ಆಟ ಆಡ್ತಿದ್ದಾಗ
ಮರಳುಗಾಡಿನಲ್ಲಿ ವಾಸ ಮಾಡೋ ಒಂಟೆ ಅಸಾಮಾನ್ಯ ಪ್ರಾಣಿ . ದಿನಗಟ್ಟಲೆ ನೀರಿಲ್ಲದೆ ಬಿಸಿಲಿನಲ್ಲಿ ಇರುವ ಶಕ್ತಿ ಇರುವ ಈ ಪ್ರಾಣಿಯ ಬಗ್ಗೆ ನಮ್ಮ ಪುಟಾಣಿ ಕೇಳಿಗಾರ್ತಿ ಪ್ರಖ್ಯಾ ಇನ್ನಷ್ಟು ವಿಷಯಗಳನ್ನು ಕಥೆಯ ರೂಪದಲ್ಲಿ ನಿರೂಪಿಸಿದ್ದಾಳೆ .
4 ವರ್ಷದ ಪುಟ್ಟ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸುವ " ಪಾರಿವಾಳ ಮತ್ತು ಇರುವೆಯ " ಕತೆ . ಇದರ ಮೂಲ ಕತೆ ಇಲ್ಲಿ ಕೇಳಬಹುದು - https://kelirondukatheya.org/ep95/
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸಿರುವ "ಮಿಸಾಕೊ ಮತ್ತು ಓನಿ " " ಕತೆ . ಇದರ ಮೂಲ ಕಥೆ ಇಲ್ಲಿ ಕೇಳಬಹುದು - https://kelirondukatheya.org/misako-and-oni/
Narration of popular story - The woodcutter and the ax by our listener Shravan Jois. The original story is available at https://kelirondukatheya.org/ep93/
We get a lot of submissions from our listeners, each of which is special because they took the time to share their special talent. Once in a while, we get something so unique, it stays with us a long time. 6-year-old Srishti and her mother
3 ವರ್ಷದ ವಿಹಾ ( Viha Nithundila ) ನಿರೂಪಿಸಿರುವ ". Rooster Raga ಅನ್ನುವ ಮುದ್ದಾದ ಕತೆ . ಕತೆಯ ಜತೆ ತಂದೆ ತಾಯಿಗಳು ಕೊಟ್ಟಿರುವ Background ಸಂಗೀತ ಮತ್ತೆ ಮತ್ತೆ ಕೇಳಬೇಕು ಅನ್ನಿಸುತ್ತದೆ .
ಈ ಸಲದ ವಿಶೇಷ ವ್ಯಕ್ತಿ , ಕನ್ನಡತಿ , ಬಾಹ್ಯಾಕಾಶ ವಿಜ್ಞಾನಿ ಶ್ರೀಮತಿ ಬಿ. ಪಿ . ದಾಕ್ಷಾಯಿಣಿ . ಮಂಗಳ ಗ್ರಹದ ಬಗ್ಗೆ ಸಂಶೋಧನೆ ಮಾಡಲು 2014ರಲ್ಲಿ ಭಾರತದ ವಿಜ್ಞಾನಿಗಳು ತಯಾರಿಸಿ, ಹಾರಿಸಿದ ಉಪಗ್ರಹದ ಹೆಸರು "ಮಂಗಳಯಾನ". ಈ ಮಹತ್ಸಾಧನೆಯ ಹಿಂದೆ ಇದ್ದ ಪ್ರಮುಖ ವಿಜ್ಞಾನಿಗಳಲ್ಲಿ ಶ್ರೀಮತಿ . ಬಿ
"ವ್ಯಕ್ತಿ ಪರಿಚಯ " ಸರಣಿಯಲ್ಲಿ ಈ ಸಲದ ಪರಿಚಯ "ಹೆಲೆನ್ ಕೆಲ್ಲೆರ್ ". ಹೆಲೆನ್ ಕೆಲ್ಲೆರ್ , ಅತಿ ವಿಶಿಷ್ಟ ಮಹಿಳೆ . ಕಣ್ಣು , ಕಿವಿ ಕೇಳದೆ ಇದ್ದರೂ ಬಾಯಿ , ಹಾಗೂ ಸ್ಪರ್ಶದ ( Touch ) ಸಹಾಯದಿಂದ ಕಾಲೇಜು ಶಿಕ್ಷಣ ಪಡೆದವರು . ನಂತರ , ಪ್ರಪಂಚದಾದ್ಯಂತ ಲಕ್ಷಾಂತರ ಅಂಗವಿಕಲರಿಗೆ ಸ್ಪೂರ್ತಿಯಾ
" ವ್ಯಕ್ತಿ ಪರಿಚಯ " ಸರಣಿಯಲ್ಲಿ ಮುಂದುವರೆಯುತ್ತಾ ಈ ಸಲ ಕನ್ನಡಿಗ ಅನಂತ್ ಪೈ ಅವರ ಬಗ್ಗೆ ತಿಳಿದುಕೊಳ್ತಿದ್ದೇವೆ . ಭಾರತೀಯ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಸ್ವಲ್ಪ ಕೊರತೆಯೇ . ಅದರಲ್ಲೂ ಪುರಾಣ ಕತೆಗಳನ್ನು ಬಿಟ್ಟರೆ , ಆಧುನಿಕ ಸಾಹಿತ್ಯದಲ್ಲಿ Easy Reading ಆಗಿರುವ ಮಕ್ಕಳ ಸಾಹಿತ್ಯ ಅತಿ
ಲುಡ್ವಿಗ್ ವ್ಯಾನ್ ಬೀಥೋವನ್ ( Ludwig Van Beethoven) , Western Classical ಸಂಗೀತದಲ್ಲಿ ಅತಿ ದೊಡ್ಡ ಹೆಸರು . ಕರ್ನಾಟಕ ಸಂಗೀತದಲ್ಲಿ ಪುರಂದರ ದಾಸರು ಹೇಗೋ , ವಿಶ್ವ ಸಂಗೀತ ಕ್ಷೇತ್ರದಲ್ಲಿ ಬಿಥೋವನ್ ಕೂಡ . ಕ್ಲಾಸಿಕಲ್ ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಯ ಮಹದಾಸೆ ಬಿಥೋವನ್ ಅವರ ಸಿಂಫ
"ವ್ಯಕ್ತಿ ಪರಿಚಯ " ಸರಣಿಯ ಮೊದಲನೇ ಕಂತು . ಪ್ರಸಿದ್ಧ ವ್ಯಕ್ತಿಗಳ ಜೀವನದ ತುಣುಕುಗಳನ್ನು ಮಕ್ಕಳಿಗೆ ಅವರದೇ ರೀತಿಯಲ್ಲಿ ತಿಳಿ ಹೇಳುವ ಪ್ರಯತ್ನ ಇದು . ಈ ಸಲದ ವ್ಯಕ್ತಿ ಪ್ರಪಂಚದೆಲ್ಲೆಡೆ "Confident Mary " ಅಂತಲೇ ಕರೆಸಿಕೊಂಡ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ . ಮೇರಿ ಬಾಕ್ಸಿಂಗ್
ಸೂರ್ಯ ಚಂದ್ರರು ಒಂದು ಕಾಲದಲ್ಲಿ ನಮ್ಮ ನಿಮ್ಮ ಥರ ಭೂಮಿಯ ಮೇಲೆ ಇದ್ರಂತೆ . ! . ಆಶ್ಚರ್ಯ ಆಗುತ್ತಲ್ಲಾ ? ಹೌದು , ಸೂರ್ಯ ಚಂದ್ರರು ಮನುಷ್ಯರ ಥರ ಮನೆಯಲ್ಲಿ ಇರ್ತಿದ್ರು ಅಂತ ಆಫ್ರಿಕನ್ನರು ನಂಬುತ್ತಾರಂತೆ . ಹಾಗಾದ್ರೆ , ಈಗ್ಯಾಕೆ ಆಕಾಶದಲ್ಲಿ ಇರ್ತಾರೆ ? ತಿಳಿಯೋಕೆ , ಈ ಕತೆ ಕೇಳಿ
ಸಿಡುಕ ಸಿದ್ದನಿಗೆ ಸಿಟ್ಟು ಎಷ್ಟು ಜಾಸ್ತಿಯೋ ಪೆದ್ದುತನ ಸ್ವಲ್ಪ ಅದಕ್ಕಿಂತ ಜಾಸ್ತಿ. ಈ ಕತೆಯಲ್ಲಿ ಸಿದ್ಧನಿಗೆ ಗುಹೆಯ ಮನುಷ್ಯನಿಂದ ಊಹಿಸಲಾರದಷ್ಟು ಐಶ್ವರ್ಯ ಸಿಕ್ಕರೂ, ಪಾಪ ಅದನ್ನು ಉಳಿಸಿಕೊಳ್ಳೋಲಾಗಲಿಲ್ಲ. ಹೇಗೆ, ಯಾಕೆ ಅನ್ನುವುದನ್ನು ಕತೆಯಲ್ಲಿ ಕೇಳೋಣ.ನಮಗೆ ಎಷ್ಟು ಅನುಭವ ಇದೆಯೋ ಅಷ್ಟೇ ದ
ಕೇಳಿರೊಂದು ಕಥೆಯ ಸರಣಿಯ ಕತೆಗಳಲ್ಲಿ ನಾಸ್ರುದ್ದೀನ್ ಹೊಡ್ಜಾನ ಕತೆಗಳು ಅತಿ ಜನಪ್ರಿಯ. 2019 ರಲ್ಲಿ ಪ್ರಕಟವಾಗಿದ್ದ ಈ ಕತೆಯ ಮರು ಪ್ರಸಾರ . ನಾಸ್ರುದ್ದೀನ್ ಹೊಡ್ಜ ಪಕ್ಕದ ಮನೆಯವನ ಹತ್ತಿರ ಪಾತ್ರೆ ಸಾಲ ಪಡೆದು ವಾಪಸ್ ಕೊಡುವಾಗ ಪಾತ್ರೆ ಅಷ್ಟೇ ಅಲ್ದೆ ಅದರ 'ಮರಿ ' ಯನ್ನೂ ಹೇಗೆ ಕೊಡಲು ಸ
ಹಸುಗಳಿಗೂ ಅವುಗಳ ಸುತ್ತ ಸದಾ ಜುಯ್ ಅಂತ ಸುತ್ತುವ ನೊಣಗಳಿಗೂ ಅದೇನೋ ವಿಚಿತ್ರ ಸಂಬಂಧ . ವೈಜ್ಞಾನಿಕವಾಗಿ ನೊಣಗಳಿಂದ ಕಣ್ಣಿನ ರೋಗ ( Pink Eye ) ಬರುವುದು ಸಹಜವಾದರೂ , ಆಫ್ರಿಕಾದ ಜಾನಪದ ಕತೆಗಳ ಪ್ರಕಾರ ನೊಣಗಳು ತೊಂದರೆ ಕೊಡುವುದಕ್ಕೆ ಹಸುಗಳೇ ಕಾರಣವಂತೆ . !