Podchaser Logo
Home
Kelirondu Katheya  ಕೇಳಿರೊಂದು ಕಥೆಯ

Kelirondu Katheya Team

Kelirondu Katheya ಕೇಳಿರೊಂದು ಕಥೆಯ

A weekly Kids and Family podcast
 1 person rated this podcast
Kelirondu Katheya  ಕೇಳಿರೊಂದು ಕಥೆಯ

Kelirondu Katheya Team

Kelirondu Katheya ಕೇಳಿರೊಂದು ಕಥೆಯ

Episodes
Kelirondu Katheya  ಕೇಳಿರೊಂದು ಕಥೆಯ

Kelirondu Katheya Team

Kelirondu Katheya ಕೇಳಿರೊಂದು ಕಥೆಯ

A weekly Kids and Family podcast
 1 person rated this podcast
Rate Podcast

Episodes of Kelirondu Katheya ಕೇಳಿರೊಂದು ಕಥೆಯ

Mark All
Search Episodes...
ಮಕ್ಕಳೆಂದರೆ ಕುತೂಹಲ , ಕುತೂಹಲ ಅಂದರೆ ಮಕ್ಕಳು .  ದುಬಾರಿಯಾದ ಆಟದ ಸಾಮಾನಿರಲಿ ,  ಮೂಲೆಯಲ್ಲಿ ಬಿದ್ದಿರೋ  ಕಲ್ಲಿರಲಿ , ಮಕ್ಕಳಿಗೆ  ಎಲ್ಲವೂ ಆಕರ್ಷಕ ಅಂತಲೇ ತೋರುತ್ತದೆ . ಒಮ್ಮೆ , ಶಾಲೆಯಲ್ಲಿ ಆಟ ಆಡ್ತಿದ್ದ ಮಕ್ಕಳಿಗೆ ಒಂದು ವಿಚಿತ್ರ ಪ್ರಾಣಿ ಕಣ್ಣಿಗೆ ಬಿತ್ತು .  ಕೊಂಬೆಯಿಂದ ಕೊಂಬೆಗೆ ಜಿಗಿಯ
ಕಥೆಯ ಶೀರ್ಷಿಕೆ ವಿಚಿತ್ರ ಅನ್ನಿಸುತ್ತಾ ?  ಹೌದು .. ರಾಮಾಯಣದ  ಈ ಅಪರೂಪದ ಕತೆ ಕೇಳೋಕೆ ಬಹು ಮಜಾ . ಜತೆಗೆ , ಹನುಮಂತ ಹಾಗೂ ರಾಮನ ಗೆಳೆತನ ಎಷ್ಟು ಗಾಢವಾಗಿತ್ತು ಅನ್ನುವುದಕ್ಕೆ ಸಾಕ್ಷಿ ಕೂಡ . 
ಕಾಡಿನಲ್ಲಿ  ವಾಸ ಆಗಿದ್ದ  ಕಾಗೆ ಮರಿಗೆ ನೀರಿನಲ್ಲಿ  ಈಜುತ್ತಿದ್ದ  ಬೆಳ್ಳಗೆ ಸುಂದರವಾಗಿದ್ದ  ಹಂಸವನ್ನ  ಕಂಡಾಗ ಒಂಥರಾ ಅಸೂಯೆ ಆಯ್ತು . ಹಾಗೆ , ಸ್ವಲ್ಪ ಭಯ ಕೂಡ ಆಯ್ತು .  ತಕ್ಷಣ ಅಮ್ಮನ ಬಳಿ ಹೋಗಿ , ಹೇಳಿದಾಗ , ಅಮ್ಮ ಹೇಳಿದ್ದೇನು ? ಆಗ ಕಾಗೆ ಮರಿಗೆ ಏನನ್ನಿಸಿತು ?  ಸಂವಿತ್ ಫೌಂಡೇಶನ್ ಅವರ
ಕಾಡಿನಲ್ಲಿ  ಆನೆ ಮರಿ ಒಂದು ಹುಟ್ಟಿತು . ಎಲ್ಲ ರೀತಿಯಲ್ಲೂ ಬೇರೆ  ಆನೆಗಳ ಥರಾನೇ ಇದ್ದ ಆನೆ ಮರಿ ನೋಡೋಕೆ ಮಾತ್ರ ನೀಲಿ  ಬಣ್ಣ ಇತ್ತು !.  ಆ ಬಣ್ಣದ ಜತೆ  ಕಾಡಿನಲ್ಲಿ ಬೇರೆ  ಮರಿಗಳ ಜತೆ  ಬೇರೆಯೋಕೆ ಈ  ಆನೆ ಮರಿಗೆ  ಸಾಧ್ಯ  ಆಯಿತೇ  ? 
ರಕ್ಷಿತ್ ಗೆ  ಕಾರುಗಳು ಅಂದರೆ ತುಂಬಾ  ಇಷ್ಟ.  ಒಂದು  ದಿವಸ  ಅವನ  ಅಮ್ಮ ಅವನಿಷ್ಟದ  ಕೆಂಪು  ಕಾರನ್ನ ಗೊತ್ತಿಲ್ಲದೇ ಬಡ ಮಕ್ಕಳಿಗೆ  ದಾನ ಮಾಡಿದಾಗ ರಕ್ಷಿತ್ ಗೆ  ಆದ  ದುಃಖ ಅಷ್ಟಿಷ್ಟಲ್ಲ . ಆಗ ರಕ್ಷಿತ್ ಏನು  ಮಾಡಿದ  ?  ಬನ್ನಿ ಈ ಕತೆ ಕೇಳಿ  ತಿಳಿದುಕೊಳ್ಳೋಣ 
” ಕೇಳಿರೊಂದು ಕಥೆಯ ” ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು  ಮಾಡಿದ್ದೆವು . ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ  ಈ  ವಾರದ  ಕತೆ  “ರೋಹಿತನ ಸಾಹಸ ” .  ಹೊರಗೆ ಜೋರಾಗಿ ಬೀಳುತ್ತಿದ್ದ ಮಳೆಯಲ್ಲಿ ಯಾವುದೋ ಪ್ರ
" ಕೇಳಿರೊಂದು ಕಥೆಯ " ತಂಡ ಬೆಂಗಳೂರಿನ ಸಂವಿತ್ ರಿಸರ್ಚ್ ಫೌಂಡೇಶನ್ ಜತೆ ಸೇರಿ Essential Life Skills ಎಂಬ ಶೀರ್ಷಿಕೆಯಡಿ ಆಡಿಯೋ ಪುಸ್ತಕಗಳನ್ನು  ಮಾಡಿದ್ದೆವು . ಆ ಸರಣಿಯಲ್ಲಿ ಆಯ್ದ ಕತೆಗಳಲ್ಲಿ  ಈ  ವಾರದ  ಕತೆ  "ಹೂದಾನಿ " .  ತೇಜಸ್ , ಅಂಕಿತ್ ಹಾಗೂ ದಿವ್ಯ ಮನೆಯಲ್ಲಿ  ಆಟ ಆಡ್ತಿದ್ದಾಗ
ಮರಳುಗಾಡಿನಲ್ಲಿ ವಾಸ ಮಾಡೋ ಒಂಟೆ ಅಸಾಮಾನ್ಯ ಪ್ರಾಣಿ .  ದಿನಗಟ್ಟಲೆ ನೀರಿಲ್ಲದೆ ಬಿಸಿಲಿನಲ್ಲಿ ಇರುವ ಶಕ್ತಿ ಇರುವ ಈ ಪ್ರಾಣಿಯ ಬಗ್ಗೆ ನಮ್ಮ ಪುಟಾಣಿ ಕೇಳಿಗಾರ್ತಿ ಪ್ರಖ್ಯಾ ಇನ್ನಷ್ಟು ವಿಷಯಗಳನ್ನು ಕಥೆಯ ರೂಪದಲ್ಲಿ ನಿರೂಪಿಸಿದ್ದಾಳೆ . 
ಈದ್ ಹಬ್ಬ ಮುಸಲ್ಮಾನರು ಆಚರಣೆ ಮಾಡುವ ಮಹತ್ವದ ಹಬ್ಬಗಳಲ್ಲೊಂದು .  ರಂಜಾನ್ ತಿಂಗಳಲ್ಲಿ ಬರುವ ಈ ಹಬ್ಬದ ಬಗ್ಗೆ ಇನ್ನಷ್ಟು ತಿಳಿಯೋಣ ಬನ್ನಿ !
4 ವರ್ಷದ  ಪುಟ್ಟ  ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸುವ " ಪಾರಿವಾಳ ಮತ್ತು ಇರುವೆಯ " ಕತೆ . ಇದರ ಮೂಲ ಕತೆ ಇಲ್ಲಿ ಕೇಳಬಹುದು  - https://kelirondukatheya.org/ep95/
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ ನಿರೂಪಿಸಿರುವ "ಮಿಸಾಕೊ ಮತ್ತು ಓನಿ " " ಕತೆ . ಇದರ ಮೂಲ ಕಥೆ ಇಲ್ಲಿ ಕೇಳಬಹುದು  - https://kelirondukatheya.org/misako-and-oni/
4 ವರ್ಷದ ಕೇಳುಗ ತನಯ್ ತನ್ನ ಮುದ್ದಾದ ದನಿಯಲ್ಲಿ "ಸಿಂಹದ  ಮೀಸೆ " ಕಥೆಯನ್ನು ನಿರೂಪಿಸಿ  ಕಳಿಸಿದ್ದಾನೆ . 
Narration of popular story - The woodcutter and the ax by our listener Shravan Jois. The original story is available at https://kelirondukatheya.org/ep93/ 
A young listener sharing a self narrated cute story called ಕರಡಿ ಕತೆ . 
We get a lot of submissions from our listeners, each of which is special because they took the time to share their special talent.  Once in a while, we get something so unique, it stays with us a long time.   6-year-old Srishti and her mother
3 ವರ್ಷದ ವಿಹಾ (  Viha Nithundila ) ನಿರೂಪಿಸಿರುವ ".  Rooster Raga ಅನ್ನುವ  ಮುದ್ದಾದ  ಕತೆ .   ಕತೆಯ ಜತೆ ತಂದೆ ತಾಯಿಗಳು ಕೊಟ್ಟಿರುವ Background ಸಂಗೀತ ಮತ್ತೆ ಮತ್ತೆ ಕೇಳಬೇಕು ಅನ್ನಿಸುತ್ತದೆ . 
ಈ ಸಲದ ವಿಶೇಷ ವ್ಯಕ್ತಿ , ಕನ್ನಡತಿ , ಬಾಹ್ಯಾಕಾಶ ವಿಜ್ಞಾನಿ  ಶ್ರೀಮತಿ ಬಿ. ಪಿ . ದಾಕ್ಷಾಯಿಣಿ .  ಮಂಗಳ ಗ್ರಹದ ಬಗ್ಗೆ ಸಂಶೋಧನೆ ಮಾಡಲು 2014ರಲ್ಲಿ  ಭಾರತದ ವಿಜ್ಞಾನಿಗಳು ತಯಾರಿಸಿ, ಹಾರಿಸಿದ ಉಪಗ್ರಹದ ಹೆಸರು "ಮಂಗಳಯಾನ". ಈ ಮಹತ್ಸಾಧನೆಯ ಹಿಂದೆ ಇದ್ದ ಪ್ರಮುಖ ವಿಜ್ಞಾನಿಗಳಲ್ಲಿ ಶ್ರೀಮತಿ . ಬಿ
"ವ್ಯಕ್ತಿ ಪರಿಚಯ " ಸರಣಿಯಲ್ಲಿ  ಈ ಸಲದ  ಪರಿಚಯ "ಹೆಲೆನ್ ಕೆಲ್ಲೆರ್ ". ಹೆಲೆನ್ ಕೆಲ್ಲೆರ್ , ಅತಿ ವಿಶಿಷ್ಟ ಮಹಿಳೆ .  ಕಣ್ಣು , ಕಿವಿ ಕೇಳದೆ ಇದ್ದರೂ ಬಾಯಿ , ಹಾಗೂ ಸ್ಪರ್ಶದ  ( Touch ) ಸಹಾಯದಿಂದ ಕಾಲೇಜು ಶಿಕ್ಷಣ ಪಡೆದವರು .  ನಂತರ , ಪ್ರಪಂಚದಾದ್ಯಂತ  ಲಕ್ಷಾಂತರ ಅಂಗವಿಕಲರಿಗೆ ಸ್ಪೂರ್ತಿಯಾ
" ವ್ಯಕ್ತಿ ಪರಿಚಯ " ಸರಣಿಯಲ್ಲಿ ಮುಂದುವರೆಯುತ್ತಾ ಈ ಸಲ ಕನ್ನಡಿಗ ಅನಂತ್ ಪೈ ಅವರ ಬಗ್ಗೆ ತಿಳಿದುಕೊಳ್ತಿದ್ದೇವೆ . ಭಾರತೀಯ ಸಾಹಿತ್ಯದಲ್ಲಿ ಮಕ್ಕಳ ಸಾಹಿತ್ಯಕ್ಕೆ ಸ್ವಲ್ಪ ಕೊರತೆಯೇ . ಅದರಲ್ಲೂ ಪುರಾಣ ಕತೆಗಳನ್ನು ಬಿಟ್ಟರೆ , ಆಧುನಿಕ ಸಾಹಿತ್ಯದಲ್ಲಿ Easy Reading ಆಗಿರುವ  ಮಕ್ಕಳ ಸಾಹಿತ್ಯ ಅತಿ
ಲುಡ್ವಿಗ್ ವ್ಯಾನ್ ಬೀಥೋವನ್ ( Ludwig Van Beethoven) , Western Classical ಸಂಗೀತದಲ್ಲಿ ಅತಿ ದೊಡ್ಡ ಹೆಸರು . ಕರ್ನಾಟಕ ಸಂಗೀತದಲ್ಲಿ ಪುರಂದರ ದಾಸರು ಹೇಗೋ , ವಿಶ್ವ ಸಂಗೀತ ಕ್ಷೇತ್ರದಲ್ಲಿ ಬಿಥೋವನ್ ಕೂಡ . ಕ್ಲಾಸಿಕಲ್ ಸಂಗೀತ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿಯ ಮಹದಾಸೆ ಬಿಥೋವನ್ ಅವರ ಸಿಂಫ
"ವ್ಯಕ್ತಿ ಪರಿಚಯ " ಸರಣಿಯ  ಮೊದಲನೇ ಕಂತು .  ಪ್ರಸಿದ್ಧ ವ್ಯಕ್ತಿಗಳ ಜೀವನದ ತುಣುಕುಗಳನ್ನು   ಮಕ್ಕಳಿಗೆ ಅವರದೇ  ರೀತಿಯಲ್ಲಿ  ತಿಳಿ ಹೇಳುವ ಪ್ರಯತ್ನ  ಇದು .  ಈ ಸಲದ ವ್ಯಕ್ತಿ ಪ್ರಪಂಚದೆಲ್ಲೆಡೆ "Confident Mary " ಅಂತಲೇ ಕರೆಸಿಕೊಂಡ ಬಾಕ್ಸಿಂಗ್ ಚಾಂಪಿಯನ್ ಮೇರಿ ಕೋಮ್ . ಮೇರಿ ಬಾಕ್ಸಿಂಗ್
ಸೂರ್ಯ ಚಂದ್ರರು ಒಂದು  ಕಾಲದಲ್ಲಿ  ನಮ್ಮ  ನಿಮ್ಮ  ಥರ  ಭೂಮಿಯ ಮೇಲೆ ಇದ್ರಂತೆ . ! . ಆಶ್ಚರ್ಯ ಆಗುತ್ತಲ್ಲಾ ?  ಹೌದು , ಸೂರ್ಯ ಚಂದ್ರರು ಮನುಷ್ಯರ ಥರ  ಮನೆಯಲ್ಲಿ  ಇರ್ತಿದ್ರು ಅಂತ  ಆಫ್ರಿಕನ್ನರು  ನಂಬುತ್ತಾರಂತೆ . ಹಾಗಾದ್ರೆ , ಈಗ್ಯಾಕೆ ಆಕಾಶದಲ್ಲಿ  ಇರ್ತಾರೆ ? ತಿಳಿಯೋಕೆ , ಈ ಕತೆ  ಕೇಳಿ
ಸಿಡುಕ ಸಿದ್ದನಿಗೆ ಸಿಟ್ಟು ಎಷ್ಟು ಜಾಸ್ತಿಯೋ ಪೆದ್ದುತನ ಸ್ವಲ್ಪ ಅದಕ್ಕಿಂತ ಜಾಸ್ತಿ.  ಈ ಕತೆಯಲ್ಲಿ ಸಿದ್ಧನಿಗೆ ಗುಹೆಯ ಮನುಷ್ಯನಿಂದ ಊಹಿಸಲಾರದಷ್ಟು ಐಶ್ವರ್ಯ ಸಿಕ್ಕರೂ, ಪಾಪ ಅದನ್ನು ಉಳಿಸಿಕೊಳ್ಳೋಲಾಗಲಿಲ್ಲ. ಹೇಗೆ, ಯಾಕೆ ಅನ್ನುವುದನ್ನು ಕತೆಯಲ್ಲಿ ಕೇಳೋಣ.ನಮಗೆ ಎಷ್ಟು ಅನುಭವ ಇದೆಯೋ ಅಷ್ಟೇ ದ
ಕೇಳಿರೊಂದು  ಕಥೆಯ  ಸರಣಿಯ  ಕತೆಗಳಲ್ಲಿ  ನಾಸ್ರುದ್ದೀನ್  ಹೊಡ್ಜಾನ ಕತೆಗಳು ಅತಿ  ಜನಪ್ರಿಯ.  2019 ರಲ್ಲಿ ಪ್ರಕಟವಾಗಿದ್ದ  ಈ ಕತೆಯ ಮರು  ಪ್ರಸಾರ . ನಾಸ್ರುದ್ದೀನ್ ಹೊಡ್ಜ ಪಕ್ಕದ ಮನೆಯವನ ಹತ್ತಿರ ಪಾತ್ರೆ ಸಾಲ ಪಡೆದು ವಾಪಸ್ ಕೊಡುವಾಗ ಪಾತ್ರೆ ಅಷ್ಟೇ ಅಲ್ದೆ ಅದರ 'ಮರಿ ' ಯನ್ನೂ ಹೇಗೆ ಕೊಡಲು ಸ
ಹಸುಗಳಿಗೂ ಅವುಗಳ ಸುತ್ತ ಸದಾ ಜುಯ್ ಅಂತ ಸುತ್ತುವ ನೊಣಗಳಿಗೂ ಅದೇನೋ ವಿಚಿತ್ರ ಸಂಬಂಧ . ವೈಜ್ಞಾನಿಕವಾಗಿ ನೊಣಗಳಿಂದ ಕಣ್ಣಿನ ರೋಗ  ( Pink Eye ) ಬರುವುದು ಸಹಜವಾದರೂ ,  ಆಫ್ರಿಕಾದ ಜಾನಪದ ಕತೆಗಳ ಪ್ರಕಾರ ನೊಣಗಳು ತೊಂದರೆ ಕೊಡುವುದಕ್ಕೆ ಹಸುಗಳೇ ಕಾರಣವಂತೆ .  !
Rate

Join Podchaser to...

  • Rate podcasts and episodes
  • Follow podcasts and creators
  • Create podcast and episode lists
  • & much more

Unlock more with Podchaser Pro

  • Audience Insights
  • Contact Information
  • Demographics
  • Charts
  • Sponsor History
  • and More!
Pro Features